ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಸಾರಿಗೆ ಸಚಿವರಾದ @LaxmanSavadi ಯವರಿಗೆ ಸೂಚನೆ ನೀಡಲಾಗಿದೆ. (1/2) https://t.co/uoC7cNzcOb
ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಸಾರಿಗೆ ಸಚಿವರಾದ @LaxmanSavadi ಯವರಿಗೆ ಸೂಚನೆ ನೀಡಲಾಗಿದೆ. (1/2) https://t.co/uoC7cNzcOb
Comments
Post a Comment